ಚಾಮರಾಜನಗರ: ಸಮೀಪದ ಸೋಮವಾರ ಪೇಟೆ ಬಡಾವಣೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಳಿ ರಸ್ತೆ ಹದಗೆಟ್ಟಿದ್ದು , ಸ್ಥಳಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಆಯುಕ್ತ ನಟರಾಜು ಭೇಟಿ ನೀಡಿ ಪರಿಶೀಲಿಸಿದರು.
ಮಳೆ ಬಂದಾಗ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿದರು. ತ್ವರಿತಗತಿಯಲ್ಲಿ ರಸ್ತೆ ದುರಸ್ತಿ ಮಾಡುವಂತೆ ಸೂಚನೆ ನೀಡಿದರು.
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…
ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…