ಮಳವಳ್ಳಿ: ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣುಯ ಕೈಗೊಂಡಿದೆ.
ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ವಕೀಲರ ಸಂಘದ ಎಲ್ಲ ಪದಾಧಿಕಾರಿಗಳು ಬಾಲಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ವಾಡಿ ಶ್ರದ್ಧಾಂಜಲಿ ಸಲ್ಲಿಸಿ ಘಟನೆ ಕುರಿತು ಚರ್ಚೆ ನಡೆಸಿ, ಘಟನೆಯನ್ನು ಖಂಡಿಸಿದ ಪದಾಧಿಕಾರಿಗಳು ಪೊಲೀಸ್ ಇಲಾಖೆ ಎಲ್ಲ ಆಯಾಮದಲ್ಲೂ ತನಿಖೆ ನಡೆಸಿ ಆದಷ್ಟು ಬೇಗ ಆರೋಪಿಗೆ ಶಿಕ್ಷೆ ಕೊಡಿಸುವಂತೆ ಸರ್ವಾನುಮತದಿಂದ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಬಾಲಕಿ ಸಾವಿಗೆ ಕಾರಣವಾದ ಆರೋಪಿುಂ ಪರ ಯಾವ ವಕೀಲರು ವಕಾಲತ್ತು ಹಾಕದಂತೆ ಖಂಡನಾ ನಿರ್ಣುಯ ಕೈಗೊಂಡು ಬಾಲಕಿಯಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಸುಂದರ್ ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…