ಜಿಲ್ಲೆಗಳು

ಮಂಡ್ಯ – ಅತ್ಯಾಚಾರ ಕೊಲೆ ಪ್ರಕರಣ : ಸಂತ್ರಸ್ತ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಚೆಕ್​​ ಹಸ್ತಾಂತರ

ಮಂಡ್ಯ: ಕಳೆದ ವಾರದಂದು ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸರ್ಕಾರದ 10 ಲಕ್ಷ ರೂ. ಚೆಕ್​​ ಹಸ್ತಾಂತರ ಮಾಡಿ ಸಾಂತ್ವನ ಹೇಳಿದ್ದಾರೆ.
ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಪರಿಹಾರ ಘೋಷಣೆ ಮಾಡಿದ್ದರು. ಇದೇ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ್, ಶಾಸಕ ಡಾ.ಕೆ.ಅನ್ನದಾನಿ,ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ತಹಶೀಲ್ದಾರ್ ವಿಜಿಯಣ್ಣ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

2 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

2 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

3 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

3 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

3 hours ago