ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು ವಿವಿ ಕೆಟ್ಟು ಹೋಗಿದೆ : ಮೈಸೂರು ವಿವಿ ಎಷ್ಟು ಕೆಟ್ಟು ಹೋಗಿದೆ ಎಂದರೆ, ಇವತ್ತು ಮಾಸ್ಟರ್ ಡಿಗ್ರಿ ಮಾಡಿದ ೧೩೦೦ ಮಂದಿ ಮೈಸೂರು ವಿವಿಯಲ್ಲಿ ಡಿ ಗ್ರೂಪ್ ನೌಕರರಾಗಿ ಇದ್ದಾರೆ. ೧೨ ಸಾವಿರ ರೂ. ಸಂಬಳಕ್ಕೆ ಲಂಚ ಕೊಟ್ಟು ಒಳಗೆ ಸೇರಿಕೊಳ್ಳುತ್ತಾರೆ. ಪ್ರತಿಯೊಂದರಲ್ಲೂ ಭ್ರಷ್ಟಚಾರ ಇದೆ. ಕೆ-ಸೆಟ್ ಪರೀಕ್ಷೆ ಮಾಡ್ತಾರೆ, ೪ ರಿಂದ ೬ ಲಕ್ಷ ರೂ.ತೆಗೆದುಕೊಂಡು ಪಾಸ್ ಮಾಡಿಕೊಡ್ತಾರೆ. ಇದನ್ನು ಕೂಡ ಯುಜಿಸಿ ಜಗದೀಶ್ ಕುಮಾರ್ ಹತ್ತಿರ ಪ್ರಸ್ತಾಪಿಸಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ಆಗದಂತೆ ತಡೆದಿದ್ದೇನೆ. ನಿಜವಾದ ಪ್ರತಿಭಾವಂತ ಮಕ್ಕಳಿಗೆ ಮೋಸ ಆಗಬಾರದು, ಆದ್ಯತೆ ಸಿಗಬೇಕು ಎಂಬುದು ನನ್ನ ಉದ್ದೇಶ ಎಂದರು.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…