ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು ವಿವಿ ಕೆಟ್ಟು ಹೋಗಿದೆ : ಮೈಸೂರು ವಿವಿ ಎಷ್ಟು ಕೆಟ್ಟು ಹೋಗಿದೆ ಎಂದರೆ, ಇವತ್ತು ಮಾಸ್ಟರ್ ಡಿಗ್ರಿ ಮಾಡಿದ ೧೩೦೦ ಮಂದಿ ಮೈಸೂರು ವಿವಿಯಲ್ಲಿ ಡಿ ಗ್ರೂಪ್ ನೌಕರರಾಗಿ ಇದ್ದಾರೆ. ೧೨ ಸಾವಿರ ರೂ. ಸಂಬಳಕ್ಕೆ ಲಂಚ ಕೊಟ್ಟು ಒಳಗೆ ಸೇರಿಕೊಳ್ಳುತ್ತಾರೆ. ಪ್ರತಿಯೊಂದರಲ್ಲೂ ಭ್ರಷ್ಟಚಾರ ಇದೆ. ಕೆ-ಸೆಟ್ ಪರೀಕ್ಷೆ ಮಾಡ್ತಾರೆ, ೪ ರಿಂದ ೬ ಲಕ್ಷ ರೂ.ತೆಗೆದುಕೊಂಡು ಪಾಸ್ ಮಾಡಿಕೊಡ್ತಾರೆ. ಇದನ್ನು ಕೂಡ ಯುಜಿಸಿ ಜಗದೀಶ್ ಕುಮಾರ್ ಹತ್ತಿರ ಪ್ರಸ್ತಾಪಿಸಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ಆಗದಂತೆ ತಡೆದಿದ್ದೇನೆ. ನಿಜವಾದ ಪ್ರತಿಭಾವಂತ ಮಕ್ಕಳಿಗೆ ಮೋಸ ಆಗಬಾರದು, ಆದ್ಯತೆ ಸಿಗಬೇಕು ಎಂಬುದು ನನ್ನ ಉದ್ದೇಶ ಎಂದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…