ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು ವಿವಿ ಕೆಟ್ಟು ಹೋಗಿದೆ : ಮೈಸೂರು ವಿವಿ ಎಷ್ಟು ಕೆಟ್ಟು ಹೋಗಿದೆ ಎಂದರೆ, ಇವತ್ತು ಮಾಸ್ಟರ್ ಡಿಗ್ರಿ ಮಾಡಿದ ೧೩೦೦ ಮಂದಿ ಮೈಸೂರು ವಿವಿಯಲ್ಲಿ ಡಿ ಗ್ರೂಪ್ ನೌಕರರಾಗಿ ಇದ್ದಾರೆ. ೧೨ ಸಾವಿರ ರೂ. ಸಂಬಳಕ್ಕೆ ಲಂಚ ಕೊಟ್ಟು ಒಳಗೆ ಸೇರಿಕೊಳ್ಳುತ್ತಾರೆ. ಪ್ರತಿಯೊಂದರಲ್ಲೂ ಭ್ರಷ್ಟಚಾರ ಇದೆ. ಕೆ-ಸೆಟ್ ಪರೀಕ್ಷೆ ಮಾಡ್ತಾರೆ, ೪ ರಿಂದ ೬ ಲಕ್ಷ ರೂ.ತೆಗೆದುಕೊಂಡು ಪಾಸ್ ಮಾಡಿಕೊಡ್ತಾರೆ. ಇದನ್ನು ಕೂಡ ಯುಜಿಸಿ ಜಗದೀಶ್ ಕುಮಾರ್ ಹತ್ತಿರ ಪ್ರಸ್ತಾಪಿಸಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ಆಗದಂತೆ ತಡೆದಿದ್ದೇನೆ. ನಿಜವಾದ ಪ್ರತಿಭಾವಂತ ಮಕ್ಕಳಿಗೆ ಮೋಸ ಆಗಬಾರದು, ಆದ್ಯತೆ ಸಿಗಬೇಕು ಎಂಬುದು ನನ್ನ ಉದ್ದೇಶ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…