ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು ವಿವಿ ಕೆಟ್ಟು ಹೋಗಿದೆ : ಮೈಸೂರು ವಿವಿ ಎಷ್ಟು ಕೆಟ್ಟು ಹೋಗಿದೆ ಎಂದರೆ, ಇವತ್ತು ಮಾಸ್ಟರ್ ಡಿಗ್ರಿ ಮಾಡಿದ ೧೩೦೦ ಮಂದಿ ಮೈಸೂರು ವಿವಿಯಲ್ಲಿ ಡಿ ಗ್ರೂಪ್ ನೌಕರರಾಗಿ ಇದ್ದಾರೆ. ೧೨ ಸಾವಿರ ರೂ. ಸಂಬಳಕ್ಕೆ ಲಂಚ ಕೊಟ್ಟು ಒಳಗೆ ಸೇರಿಕೊಳ್ಳುತ್ತಾರೆ. ಪ್ರತಿಯೊಂದರಲ್ಲೂ ಭ್ರಷ್ಟಚಾರ ಇದೆ. ಕೆ-ಸೆಟ್ ಪರೀಕ್ಷೆ ಮಾಡ್ತಾರೆ, ೪ ರಿಂದ ೬ ಲಕ್ಷ ರೂ.ತೆಗೆದುಕೊಂಡು ಪಾಸ್ ಮಾಡಿಕೊಡ್ತಾರೆ. ಇದನ್ನು ಕೂಡ ಯುಜಿಸಿ ಜಗದೀಶ್ ಕುಮಾರ್ ಹತ್ತಿರ ಪ್ರಸ್ತಾಪಿಸಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ಆಗದಂತೆ ತಡೆದಿದ್ದೇನೆ. ನಿಜವಾದ ಪ್ರತಿಭಾವಂತ ಮಕ್ಕಳಿಗೆ ಮೋಸ ಆಗಬಾರದು, ಆದ್ಯತೆ ಸಿಗಬೇಕು ಎಂಬುದು ನನ್ನ ಉದ್ದೇಶ ಎಂದರು.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…