ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ.
ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್.
ವಿನಯ್ ಗೌಡ, ಎಸ್.ಸಂದೀಪ್, ಹೇಮಂತ್ ಕುಮಾರ್ ಎಂಬುವರು ಕ್ರೈಸ್ತರ ಪರವಾಗಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದರು ಎಂದು ಸಾರ್ವಜನಿಕರು ದೂರಿದರು.
ಅಣ್ಣೂರು ರಸ್ತೆಯ ಚರ್ಚ್ ಮುಂಭಾಗದಲ್ಲಿ ಹೋಗುತ್ತಿದ್ದಾಗ ವಾಯ್ಸ್ ಆಫ್ ಜೀಸಸ್ ಪಬ್ಲಿಕೇಷನ್ ಹಾಗೂ ವಾಯ್ಸ್ ಆಫ್ ಜೀಸಸ್ ಮೀಡಿಯಾ ಹೆಸರಿನ ಕರಪತ್ರ ನೀಡಿದ್ದಾರೆ ಎಂದು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ದೇವೇಗೌಡನದೊಡ್ಡಿ ಅಭಿ ತಿಳಿಸಿದ್ದಾರೆ.
ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಶಿವರಾಮ್, ರಂಜಿತ್, ನಂದೀಶ್, ಸತೋಷ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…