ಚಾಮರಾಜನಗರ: ಕಾಂಗ್ರೆಸ್ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್ ಗಾಂಧಿ ಅವರ ಜೋಡೋ ಯಾತ್ರೆ ಸಂದರ್ಭದಲ್ಲಿ ಗೊಲ್ಲರು ಹಾಗೂ ಕಾಡುಗೊಲ್ಲ ಸಮುದಾಯಕ್ಕೆ ಅವಮಾನ ಮಾಡಿದ್ದು
ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಹಿಂದುಳಿದ ಜಾತಿಗಳನ್ನು ಮತಬ್ಯಾಂಕ್ ಮಾಡಿಕೊಂಡಿರುವ ಸಿದ್ದರಾಮಯ್ಯ ,ಮೀಸಲಾತಿ ಹೆಚ್ಚಿಸಲು ಪ್ರೋತ್ಸಾಹ ಕೊಟ್ಟಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ದೇವೇಗೌಡ ,ಪರಮೇಶ್ವರ್
ಅವರ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಹೊರಟಿರುವ ಸಿದ್ದರಾಮಯ್ಯ ಅಹಿಂದ ಮುಖವಾಡ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಬೇರೆಯವರು ಕಟ್ಟಿದ ಗೂಡಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್ಪಾತ್ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…