ಚಾಮರಾಜನಗರ: ಕಾಂಗ್ರೆಸ್ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್ ಗಾಂಧಿ ಅವರ ಜೋಡೋ ಯಾತ್ರೆ ಸಂದರ್ಭದಲ್ಲಿ ಗೊಲ್ಲರು ಹಾಗೂ ಕಾಡುಗೊಲ್ಲ ಸಮುದಾಯಕ್ಕೆ ಅವಮಾನ ಮಾಡಿದ್ದು
ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಹಿಂದುಳಿದ ಜಾತಿಗಳನ್ನು ಮತಬ್ಯಾಂಕ್ ಮಾಡಿಕೊಂಡಿರುವ ಸಿದ್ದರಾಮಯ್ಯ ,ಮೀಸಲಾತಿ ಹೆಚ್ಚಿಸಲು ಪ್ರೋತ್ಸಾಹ ಕೊಟ್ಟಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ದೇವೇಗೌಡ ,ಪರಮೇಶ್ವರ್
ಅವರ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಹೊರಟಿರುವ ಸಿದ್ದರಾಮಯ್ಯ ಅಹಿಂದ ಮುಖವಾಡ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಬೇರೆಯವರು ಕಟ್ಟಿದ ಗೂಡಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…