ಜಿಲ್ಲೆಗಳು

ರಿಂಗ್ ರಸ್ತೆ ಉತ್ತನಹಳ್ಳಿ ಕ್ರಾಸ್ ಬಳಿ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ಮೈಸೂರು: ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟಿದೆ.

ಸುಮಾರು 6 ವರ್ಷದ ಗಂಡು ಚಿರತೆ ರಸ್ತೆ ದಾಟುವ ಯತ್ನದಲ್ಲಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಅರಣ್ಯಾಧಿಕಾರಿಗಳು ಮತ್ತು
ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಚಿರತೆ ಮೃತಪಟ್ಟಿದೆ.
ಮೃತ ಚಿರತೆಯ ಶವವನ್ನು ಪ್ರಮಾಣಿತ ಕಾರ್ಯಾಚರಣೆಯ ವಿಧಾನದ ಪ್ರಕಾರ ವಿಲೇವಾರಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಚಾಮುಂಡಿ ಬೆಟ್ಟದ ಭಾಗದಲ್ಲಿರುವ ಚಿರತೆಗಳು ಆಹಾರ ಅರಸಿ ರಿಂಗ್ ರಸ್ತೆ ದಾಟಿ ಬರುವುದು ಹೊಸದಲ್ಲವಾದರೂ ಚಿರತೆ ವಾಹನ ಡಿಕ್ಕಿಯಾಗಿ ಮೃತಪಟ್ಡಿರುವುದು ಇದೇ ಮೊದಲು.

andolanait

Recent Posts

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

12 mins ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

3 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

3 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

3 hours ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

4 hours ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

4 hours ago