ಮೈಸೂರು : ಅಳಿವಿನಂಚಿನಲ್ಲಿರುವ ಮನುಷ್ಯ ಜಾತಿಯ ಪ್ರಾಣಿ ರಿಂಗ್ ಟೈಲ್ಡ್ ಲೆಮುರ್ ಪ್ರಾಣಿಗಳಿಗಾಗಿ ಅವುಗಳ ವಾಸಕ್ಕೆ ಯೋಗ್ಯವಾದ ಮನೆ ನಿರ್ಮಾಣಕ್ಕಾಗಿ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿಂದು BRBNMPL ( ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ ಲಿ ಮೈಸೂರು ಇವರ CSR ನಿಧಿಯಿಂದ ಕೊಡುಗೆಯಾಗಿ 75.00 ಲಕ್ಷಗಳನ್ನು ನೀಡಲಾಗಿದ್ದು. ಪ್ರಾಣಿಗಳ ಮನೆ ನಿರ್ಮಾಣಕ್ಕಾಗಿ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ರಿಂಗ್-ಟೇಲ್ಡ್ ಲೆಮರ್ಗಳು ನೈಋತ್ಯ ಮಡಗಾಸ್ಕರ್ನಲ್ಲಿ ವಾಸಿಸುತ್ತವೆ, ಉಂಗುರ ಬಾಲದ ಲೆಮೂರ್ (ಲೆಮುರ್ ಕ್ಯಾಟ್ಟಾ) IUCN ರೆಡ್ ಲಿಸ್ಟ್ನಲ್ಲಿ ಅಳಿವಿನಂಚಿನಲ್ಲಿರುವಂತೆ ಪಟ್ಟಿಮಾಡಲಾಗಿದೆ ಈ ಲೆಮರ್ ಒಣ ಕಾಡುಗಳು, ಸ್ಪೈನಿ ಪೊದೆಗಳು, ಮಲೆನಾಡಿನ ಕಾಡುಗಳು, ಮ್ಯಾಂಗ್ರೋವ್ಗಳಲ್ಲಿ ಕಂಡುಬರುತ್ತದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…