ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ನಡೆದ ಗಲಾಟೆಯಲ್ಲಿ ಅಮಾಯಕ ವೃದ್ಧ ಬಲಿಯಾದ ಘಟನೆ ಮೈಸೂರು ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ನಗರದ ವಿದ್ಯಾರಣ್ಯಪುರಂ ಬಳಿಯ ಸೂಯೆಜ್ ಫಾರಂ ಗೇಟ್ ಬಳಿ ವೆಂಕಟೇಶ್ ಹಾಗೂ ಆಕಾಶ್ ಎಂಬುವರು ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಅಗ್ರಹಾರದ ನಿವಾಸಿ ಲಿಂಗಣ್ಣ(70) ಸಾವನ್ನಪ್ಪಿದ ವೃದ್ದ ಸಾವನ್ನಪ್ಪಿದ್ದಾನೆ.
ಇಬ್ಬರು ಯುವಕರ ನಡುವಿನ ಗಲಾಟೆ ಹೊಡೆದಾಟಕ್ಕೆ ತಿರುಗಿದೆ. ಕ್ರಿಕೆಟ್ ಬ್ಯಾಟ್ ತಂದ ವೆಂಕಟೇಶ್ ಜೋರಾಗಿ ಆಕಾಶ್ ಮೇಲೆ ಬೀಸಿದ್ದಾನೆ.ಆಕಾಶ್ ತಲೆ ಬಗ್ಗಿಸಿ ತಪ್ಪಿಸಿಕೊಂಡಿದ್ದಾನೆ.
ಗುರಿ ತಪ್ಪಿದ ಬ್ಯಾಟ್ ಗಲಾಟೆ ನೋಡುತ್ತಾ ನಿಂತಿದ್ದ ವೃದ್ದ ಲಿಂಗಣ್ಣ ಮೇಲೆ ಬಿದ್ದಿದೆ.ಸ್ಥಳದಲ್ಲೇ ಕುಸಿದುಬಿದ್ದ ಲಿಂಗಣ್ಣ ರವರನ್ನ ಕೂಡಲೇ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಲಿಂಗಣ್ಣ ಮೃತಪಟ್ಟಿದ್ದಾರೆ.
ಬ್ಯಾಟ್ ಬೀಸಿದ ವೆಂಕಟೇಶ್ನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಯುವಕ ತಲೆಮರಿಸಿಕೊಂಡಿದ್ದಾನೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…