ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ನಡೆದ ಗಲಾಟೆಯಲ್ಲಿ ಅಮಾಯಕ ವೃದ್ಧ ಬಲಿಯಾದ ಘಟನೆ ಮೈಸೂರು ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ನಗರದ ವಿದ್ಯಾರಣ್ಯಪುರಂ ಬಳಿಯ ಸೂಯೆಜ್ ಫಾರಂ ಗೇಟ್ ಬಳಿ ವೆಂಕಟೇಶ್ ಹಾಗೂ ಆಕಾಶ್ ಎಂಬುವರು ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಅಗ್ರಹಾರದ ನಿವಾಸಿ ಲಿಂಗಣ್ಣ(70) ಸಾವನ್ನಪ್ಪಿದ ವೃದ್ದ ಸಾವನ್ನಪ್ಪಿದ್ದಾನೆ.
ಇಬ್ಬರು ಯುವಕರ ನಡುವಿನ ಗಲಾಟೆ ಹೊಡೆದಾಟಕ್ಕೆ ತಿರುಗಿದೆ. ಕ್ರಿಕೆಟ್ ಬ್ಯಾಟ್ ತಂದ ವೆಂಕಟೇಶ್ ಜೋರಾಗಿ ಆಕಾಶ್ ಮೇಲೆ ಬೀಸಿದ್ದಾನೆ.ಆಕಾಶ್ ತಲೆ ಬಗ್ಗಿಸಿ ತಪ್ಪಿಸಿಕೊಂಡಿದ್ದಾನೆ.
ಗುರಿ ತಪ್ಪಿದ ಬ್ಯಾಟ್ ಗಲಾಟೆ ನೋಡುತ್ತಾ ನಿಂತಿದ್ದ ವೃದ್ದ ಲಿಂಗಣ್ಣ ಮೇಲೆ ಬಿದ್ದಿದೆ.ಸ್ಥಳದಲ್ಲೇ ಕುಸಿದುಬಿದ್ದ ಲಿಂಗಣ್ಣ ರವರನ್ನ ಕೂಡಲೇ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಲಿಂಗಣ್ಣ ಮೃತಪಟ್ಟಿದ್ದಾರೆ.
ಬ್ಯಾಟ್ ಬೀಸಿದ ವೆಂಕಟೇಶ್ನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಯುವಕ ತಲೆಮರಿಸಿಕೊಂಡಿದ್ದಾನೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…