ಜಿಲ್ಲೆಗಳು

ನದಿಯ ಬಳಿ ನವಜಾತ ಶಿಶು ಇಟ್ಟು ಪೋಷಕರು ಪರಾರಿ

ಪಾಂಡವಪುರ: ಐದು ದಿನದ ನವಜಾತ ಗಂಡು ಶಿಶುವನ್ನು ಬುಟ್ಟಿಯಲ್ಲಿಟ್ಟು ಪೋಷಕರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಬಳಿಯ ಲೋಕಪಾವನಿ ನದಿ ಬಳಿ ನಡೆದಿದೆ.
ಐದು ದಿನದ ಶಿಶುವನ್ನು ತಾಯಿಯು ಬುಟ್ಟಿಯಲ್ಲಿಟ್ಟು ಬಿಟ್ಟು ಹೋಗಿದ್ದಾಳೆ ಎಂದು ಹೇಳಲಾಗಿದೆ.
ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬರುತ್ತಿದ್ದಂತೆ ಪಾಂಡವಪುರ ಪೊಲೀಸರು ಹಾಗೂ ಸಿಡಿಪಿಒ ನಟರಾಜು ಅವರು ರಕ್ಷಣೆ ಮಾಡಿ, ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮಗುವು ಆರೋಗ್ಯವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

2 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

2 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

3 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

3 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

4 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

4 hours ago