ಜಿಲ್ಲೆಗಳು

ನದಿಯ ಬಳಿ ನವಜಾತ ಶಿಶು ಇಟ್ಟು ಪೋಷಕರು ಪರಾರಿ

ಪಾಂಡವಪುರ: ಐದು ದಿನದ ನವಜಾತ ಗಂಡು ಶಿಶುವನ್ನು ಬುಟ್ಟಿಯಲ್ಲಿಟ್ಟು ಪೋಷಕರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಬಳಿಯ ಲೋಕಪಾವನಿ ನದಿ ಬಳಿ ನಡೆದಿದೆ.
ಐದು ದಿನದ ಶಿಶುವನ್ನು ತಾಯಿಯು ಬುಟ್ಟಿಯಲ್ಲಿಟ್ಟು ಬಿಟ್ಟು ಹೋಗಿದ್ದಾಳೆ ಎಂದು ಹೇಳಲಾಗಿದೆ.
ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬರುತ್ತಿದ್ದಂತೆ ಪಾಂಡವಪುರ ಪೊಲೀಸರು ಹಾಗೂ ಸಿಡಿಪಿಒ ನಟರಾಜು ಅವರು ರಕ್ಷಣೆ ಮಾಡಿ, ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮಗುವು ಆರೋಗ್ಯವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

1 hour ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

2 hours ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

2 hours ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

3 hours ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

3 hours ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

4 hours ago