ಪಾಂಡವಪುರ: ಐದು ದಿನದ ನವಜಾತ ಗಂಡು ಶಿಶುವನ್ನು ಬುಟ್ಟಿಯಲ್ಲಿಟ್ಟು ಪೋಷಕರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಬಳಿಯ ಲೋಕಪಾವನಿ ನದಿ ಬಳಿ ನಡೆದಿದೆ.
ಐದು ದಿನದ ಶಿಶುವನ್ನು ತಾಯಿಯು ಬುಟ್ಟಿಯಲ್ಲಿಟ್ಟು ಬಿಟ್ಟು ಹೋಗಿದ್ದಾಳೆ ಎಂದು ಹೇಳಲಾಗಿದೆ.
ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬರುತ್ತಿದ್ದಂತೆ ಪಾಂಡವಪುರ ಪೊಲೀಸರು ಹಾಗೂ ಸಿಡಿಪಿಒ ನಟರಾಜು ಅವರು ರಕ್ಷಣೆ ಮಾಡಿ, ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮಗುವು ಆರೋಗ್ಯವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…