ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ.
ನಗರದ ಮುಸ್ಲಿಂ ಬ್ಲಾಕ್ ನಿವಾಸಿ ಅಕ್ರಂ ಷರೀಫ್ ಅವರ ಪುತ್ರ, ರೌಡಿಶೀಟರ್ ವಾಸಿಂ ಆಲಿಯಅಸ್ ವೀಲ್ ವಾಸಿಮ್ ವಿರುದ್ಧ ನಗರ ಠಾಣೆಯಲ್ಲಿ 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತ ಅಕ್ರಮ ಕೂಟದಲ್ಲಿ ಸೇರಿ ದೊಂಬಿ, ಮಹಿಳೆಯರ ಮೇಲೆ ದೌರ್ಜನ್ಯ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವುದು ಇತರೆ ಗಂಭೀರ ಆರೋಪಗಳ ಅಪರಾಧಗಳನ್ನು ಮಾಡುತ್ತಿದ್ದರಿಂದ ಗೂಂಡಾ ಕಾಯಿದೆ ಅಡಿಯಲ್ಲಿ ಮುಂದಿನ ಒಂದು ವರ್ಷದವರೆಗೆ ಬಂಧನದಲ್ಲಿ ಇಡಲು ಹೈಕೋರ್ಟ್ ಸಲಹಾ ಮಂಡಳಿಯ ಸೂಚಿಸಿದ್ದು, ಅದರಂತೆ ವಾಸಿಂ ಮುಂದಿನ ವರ್ಷ ಕಾಲ ಹಿಂಡಗಲ ಕಾರಾಗೃಹದಲ್ಲೇ ಕಳೆಯಬೇಕಿದೆ.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಸಲಹಾ ಸಮಿತಿಯ ಮುಂದೆ ಹಾಜರಾಗಿ, ವಾಸಿಂ ಬಂಧನದ ಸಾಕಷ್ಟು ಕಾರಣಗಳನ್ನು ದಾಖಲೆಗಳ ಸಮೇತ ಮಂಡಿಸಿದ್ದರು.
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…