ಚಾಮರಾಜನಗರ:ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಾರನಾಥ ಬೌದ್ಧ ವಿಹಾರದಲ್ಲಿ ಆರ್.ಎಸ್.ಎಸ್ ಆಳ ಮತ್ತು ಅಗಲ ಪುಸ್ತಕ ಹಂಚುವುದರ ಮೂಲಕ ಸಾಮ್ರಾಟ್ ಎಂಬ ಮಗುವಿನ ಹುಟ್ಟು ಹಬ್ಬ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬುದ್ಧರತ್ನ ಭಂತೇಜಿ, ಭಾರತೀಯ ಪರಿವರ್ತನಾ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸು ಹೊಂಡರಬಾಳು, ಟೌನ್ ಅಧ್ಯಕ್ಷ ಬಾಬು ರಾಮಸಮುದ್ರ, ಚಿನ್ನಸ್ವಾಮಿ, ಪೋಲೀಸ್ ಪ್ರದೀಪ್, ನಿವೃತ್ತ ಪೊಲೀಸ್ ಅಧಿಕಾರಿ ಗುರುಸಿದ್ದಯ್ಯ, ರಮೇಶ್ ನಾಯಕ್, ಮಹೇಶ್, ರಮೇಶ್, ಮಧು, ರಸಿಕ, ಕುಮಾರ್, ವೆಂಕಟೇಶ್ ನವೀನ್, ರಘು, ಉಸ್ಮಾನ್ ಹಾಗೂ ಇತರರು ಭಾಗವಹಿಸಿದ್ದರು.
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…