ಜಿಲ್ಲೆಗಳು

ಆರ್.ಎಸ್.ಎಸ್ ಆಳ-ಅಗಲ ಪುಸ್ತಕ ಹಂಚಿಕೆ ಮೂಲಕ ಹುಟ್ಟುಹಬ್ಬ ಆಚರಣೆ

ಚಾಮರಾಜನಗರ:ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಾರನಾಥ ಬೌದ್ಧ ವಿಹಾರದಲ್ಲಿ ಆರ್.ಎಸ್.ಎಸ್ ಆಳ ಮತ್ತು ಅಗಲ ಪುಸ್ತಕ ಹಂಚುವುದರ ಮೂಲಕ ಸಾಮ್ರಾಟ್ ಎಂಬ ಮಗುವಿನ ಹುಟ್ಟು ಹಬ್ಬ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬುದ್ಧರತ್ನ ಭಂತೇಜಿ, ಭಾರತೀಯ ಪರಿವರ್ತನಾ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸು ಹೊಂಡರಬಾಳು, ಟೌನ್ ಅಧ್ಯಕ್ಷ ಬಾಬು ರಾಮಸಮುದ್ರ, ಚಿನ್ನಸ್ವಾಮಿ, ಪೋಲೀಸ್ ಪ್ರದೀಪ್, ನಿವೃತ್ತ ಪೊಲೀಸ್ ಅಧಿಕಾರಿ ಗುರುಸಿದ್ದಯ್ಯ, ರಮೇಶ್ ನಾಯಕ್, ಮಹೇಶ್, ರಮೇಶ್, ಮಧು, ರಸಿಕ, ಕುಮಾರ್, ವೆಂಕಟೇಶ್ ನವೀನ್, ರಘು, ಉಸ್ಮಾನ್ ಹಾಗೂ ಇತರರು ಭಾಗವಹಿಸಿದ್ದರು.

andolanait

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

22 mins ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

36 mins ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

3 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

5 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

5 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago