ಚಾಮರಾಜನಗರ:ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಾರನಾಥ ಬೌದ್ಧ ವಿಹಾರದಲ್ಲಿ ಆರ್.ಎಸ್.ಎಸ್ ಆಳ ಮತ್ತು ಅಗಲ ಪುಸ್ತಕ ಹಂಚುವುದರ ಮೂಲಕ ಸಾಮ್ರಾಟ್ ಎಂಬ ಮಗುವಿನ ಹುಟ್ಟು ಹಬ್ಬ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬುದ್ಧರತ್ನ ಭಂತೇಜಿ, ಭಾರತೀಯ ಪರಿವರ್ತನಾ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸು ಹೊಂಡರಬಾಳು, ಟೌನ್ ಅಧ್ಯಕ್ಷ ಬಾಬು ರಾಮಸಮುದ್ರ, ಚಿನ್ನಸ್ವಾಮಿ, ಪೋಲೀಸ್ ಪ್ರದೀಪ್, ನಿವೃತ್ತ ಪೊಲೀಸ್ ಅಧಿಕಾರಿ ಗುರುಸಿದ್ದಯ್ಯ, ರಮೇಶ್ ನಾಯಕ್, ಮಹೇಶ್, ರಮೇಶ್, ಮಧು, ರಸಿಕ, ಕುಮಾರ್, ವೆಂಕಟೇಶ್ ನವೀನ್, ರಘು, ಉಸ್ಮಾನ್ ಹಾಗೂ ಇತರರು ಭಾಗವಹಿಸಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…