ಜಿಲ್ಲೆಗಳು

ಹನೂರು : RSS ವತಿಯಿಂದ ನಾಳೆ ಪ್ರಾಥಮಿಕ ಶಿಕ್ಷಾವರ್ಗದ ಸಮಾರೋಪ ಸಮಾರಂಭ

ಹನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಮರಾಜನಗರ ಜಿಲ್ಲೆ ಪ್ರಾಥಮಿಕ ಶಿಕ್ಷಾವರ್ಗ 2022ರ ಸಾರ್ವಜನಿಕ ಸಮಾರೋಪ ಕಾರ್ಯಕ್ರಮ ಪಟ್ಟಣದ ಬಿ ಎಂ ಜಿ ಶಾಲೆಯಲ್ಲಿ ಜರುಗಲಿದೆ ಎಂದು ಶಿಬಿರ ಕಾರ್ಯವಾಹ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಪಟ್ಟಣದ ಶ್ರೀ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ದ ವತಿಯಿಂದ ಪ್ರಾಥಮಿಕ ಶಿಕ್ಷಾ ವರ್ಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ತರಬೇತಿ ಕಾರ್ಯಕ್ರಮವು ಮುಗಿದಿದ್ದು ಅಕ್ಟೋಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ಕಾರ್ಯಕ್ರಮವಿದ್ದು,5ಗಂಟೆಗೆ ಸಮಾರೋಪ ಶಿಬಿರ ಶಿಬಿರಾರ್ಥಿಗಳಿಂದ ಶಾರೀರಿಕ ಪ್ರದರ್ಶನವಿದ್ದು ಅಧ್ಯಕ್ಷತೆಯನ್ನು ಸ್ನೇಹ ನರ್ಸಿಂಗ್ ಹೋಂ ಮುಖ್ಯಸ್ಥರಾದ ಡಾ. ಮಂಜುನಾಥ್ ಸಿ ಹಾಗೂ ಬೌದ್ಧಿಕ ವನ್ನು ಮೈಸೂರು ವಿಭಾಗ ಪ್ರಚಾರ ಪ್ರಮುಖ ಶ್ರೀ ಮೋಹನ್ ರವರು ವಹಿಸಲಿದ್ದಾರೆ .ಆದ್ದರಿಂದ ಹನೂರು ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

2 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

7 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

7 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

7 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

8 hours ago