ಡಿಸೆಂಬರ್ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಪ್ರಭಾಕರ್ ಭಟ್ ಎಫ್ಐಆರ್ ರದ್ದು ಮಾಡುವಂತೆ ಮನವಿ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಲ್ಲಡ್ಕ ಪ್ರಭಾಕರ್ ಭಟ್ಗೆ ಜಾಮೀನು ದೊರಕಿದೆ. ಶ್ರೀರಂಗಪಟ್ಟಣದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ( ಜನವರಿ 17 ) ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇಬ್ಬರು ಸ್ಥಳೀಯರ ಶ್ಯೂರಿಟಿ ಹಾಗೂ 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…