ಮೈಸೂರು: ಇಂಡಿಯನ್ ಸೈನ್ಸ್ ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಬರುವ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸ್ವತಂತ್ರ ಮಂಡಳಿಯಾಗಿದ್ದು, ದೇಶದ ಹತ್ತು ಸದಸ್ಯರಲ್ಲಿ ಡಾ.ಎಸ್.ಶ್ರೀಕಂಠಸ್ವಾಮಿ ಒಬ್ಬರಾಗಿದ್ದು, ಪರಿಸರ ವಿಜ್ಞಾನ ಪ್ರಾಧ್ಯಾಪಕರಾಗಿದ್ದಾರೆ.
ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…
ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…
ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…