ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಕಾಮಗಾರಿಗಳಿಗೆ ಚಾಲನೆ ನೀಡಿದರು.
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…