ಹನೂರು : ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ನೀಡಲಾಗುವ ವಿಭೂಷಣ ಮೇರುಗಿರಿ ಪ್ರಶಸ್ತಿಯನ್ನು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು ಪಡೆದುಕೊಂಡಿದ್ದಾರೆ.
ತಾಲೂಕಿನ ಉದ್ದನೂರು ಗ್ರಾಮದ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು 32 ವರ್ಷಗಳ ಕಾಲ ನಿರಂತರ ಸೇವೆಯನ್ನು ಸಲ್ಲಿಸಿದ್ದಾರಲ್ಲದೆ ನಾಲ್ಕು ವರ್ಷದಿಂದ ಮೈಸೂರು ವಲಯದ ಸಂಸ್ಕೃತ ಪಾಠ ಶಾಲೆಗಳ ವಿಷಯ ಪರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ವಿಭ ಸಂಸ್ಕೃತ ಪಠ್ಯಪುಸ್ತಕ ರಚನೆಯಲ್ಲಿ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಇವರ ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರದ ಸೇವೆಯನ್ನು ಮನಗಂಡು ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಭಿನಂದನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…