Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಮೈಸೂರು : ನಗರ ಪೊಲೀಸ್ ವತಿಯಿಂದ ‘ಸಂಕಲ್ಪ ನಡಿಗೆ’

ಮೈಸೂರು: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮೈಸೂರು ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪಂಜಿನ ಕವಾಯಿತು ಮೈದಾನದಿಂದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಂಕಲ್ಪ ನಡಿಗೆಯನ್ನು ನಡೆಸಲಾಯಿತು.

ನಡಿಗೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಸಿಬ್ಬಂದಿಗಳು ಕುದುರೆಗಳ ಮೂಲಕ ಸುವರ್ಣ ಧ್ವಜ ಹಿಡಿದು ಸಾಗಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!