Mysore
26
scattered clouds

Social Media

ಸೋಮವಾರ, 15 ಜೂನ್ 2026
Light
Dark

ಕಾಡಂಚಿನ 60ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್‌ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಚಲುವರಾಜು, ಉಪ ತಹಶೀಲ್ದಾರ್‌  ಸುನಿಲ್, ರಾಜಸ್ವ ನಿರೀಕ್ಷಕ ಮಜೀಬ್, ಕಂದಾಯ ಇಲಾಖೆ ಸಿಬ್ಬಂದಿ, ಗ್ರಾ.ಪಂ. ಸದಸ್ಯರಾದ ಶಿವಲಿಂಗಯ್ಯ ಯಶವಂತಪುರ, ಭಾಗ್ಯಮ್ಮ ನಾಗೇಂದ್ರ, ಚಿಕ್ಕಕ್ಯಾತ, ವೆಂಕಟರಾಮು, ಮುಖಂಡರಾದ ಅಣ್ಣಯ್ಯಸ್ವಾಮಿ,, ಮೊಳೆಯೂರು ಆನಂದ್, ಪುರದಕಟ್ಟೆ ಬಸವರಾಜು, ಮಹೇಂದ್ರಕುಮಾರ್, ಪುಟ್ಟಸ್ವಾಮಿ ಹಾದನೂರು, ಎಚ್.ಎನ್.ಸುರೇಶ್, ಬ್ರಹ್ಮದೇವಣ್ಣ, ಶಿವಲಿಂಗಪ್ಪ, ಶೇಖರ್, ಕುಮಾರ್, ದೊರೆಸ್ವಾಮಿ, ಮುಖಂಡರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!