ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಚಲುವರಾಜು, ಉಪ ತಹಶೀಲ್ದಾರ್ ಸುನಿಲ್, ರಾಜಸ್ವ ನಿರೀಕ್ಷಕ ಮಜೀಬ್, ಕಂದಾಯ ಇಲಾಖೆ ಸಿಬ್ಬಂದಿ, ಗ್ರಾ.ಪಂ. ಸದಸ್ಯರಾದ ಶಿವಲಿಂಗಯ್ಯ ಯಶವಂತಪುರ, ಭಾಗ್ಯಮ್ಮ ನಾಗೇಂದ್ರ, ಚಿಕ್ಕಕ್ಯಾತ, ವೆಂಕಟರಾಮು, ಮುಖಂಡರಾದ ಅಣ್ಣಯ್ಯಸ್ವಾಮಿ,, ಮೊಳೆಯೂರು ಆನಂದ್, ಪುರದಕಟ್ಟೆ ಬಸವರಾಜು, ಮಹೇಂದ್ರಕುಮಾರ್, ಪುಟ್ಟಸ್ವಾಮಿ ಹಾದನೂರು, ಎಚ್.ಎನ್.ಸುರೇಶ್, ಬ್ರಹ್ಮದೇವಣ್ಣ, ಶಿವಲಿಂಗಪ್ಪ, ಶೇಖರ್, ಕುಮಾರ್, ದೊರೆಸ್ವಾಮಿ, ಮುಖಂಡರು ಹಾಜರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…