ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಚಲುವರಾಜು, ಉಪ ತಹಶೀಲ್ದಾರ್ ಸುನಿಲ್, ರಾಜಸ್ವ ನಿರೀಕ್ಷಕ ಮಜೀಬ್, ಕಂದಾಯ ಇಲಾಖೆ ಸಿಬ್ಬಂದಿ, ಗ್ರಾ.ಪಂ. ಸದಸ್ಯರಾದ ಶಿವಲಿಂಗಯ್ಯ ಯಶವಂತಪುರ, ಭಾಗ್ಯಮ್ಮ ನಾಗೇಂದ್ರ, ಚಿಕ್ಕಕ್ಯಾತ, ವೆಂಕಟರಾಮು, ಮುಖಂಡರಾದ ಅಣ್ಣಯ್ಯಸ್ವಾಮಿ,, ಮೊಳೆಯೂರು ಆನಂದ್, ಪುರದಕಟ್ಟೆ ಬಸವರಾಜು, ಮಹೇಂದ್ರಕುಮಾರ್, ಪುಟ್ಟಸ್ವಾಮಿ ಹಾದನೂರು, ಎಚ್.ಎನ್.ಸುರೇಶ್, ಬ್ರಹ್ಮದೇವಣ್ಣ, ಶಿವಲಿಂಗಪ್ಪ, ಶೇಖರ್, ಕುಮಾರ್, ದೊರೆಸ್ವಾಮಿ, ಮುಖಂಡರು ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…