ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಚಲುವರಾಜು, ಉಪ ತಹಶೀಲ್ದಾರ್ ಸುನಿಲ್, ರಾಜಸ್ವ ನಿರೀಕ್ಷಕ ಮಜೀಬ್, ಕಂದಾಯ ಇಲಾಖೆ ಸಿಬ್ಬಂದಿ, ಗ್ರಾ.ಪಂ. ಸದಸ್ಯರಾದ ಶಿವಲಿಂಗಯ್ಯ ಯಶವಂತಪುರ, ಭಾಗ್ಯಮ್ಮ ನಾಗೇಂದ್ರ, ಚಿಕ್ಕಕ್ಯಾತ, ವೆಂಕಟರಾಮು, ಮುಖಂಡರಾದ ಅಣ್ಣಯ್ಯಸ್ವಾಮಿ,, ಮೊಳೆಯೂರು ಆನಂದ್, ಪುರದಕಟ್ಟೆ ಬಸವರಾಜು, ಮಹೇಂದ್ರಕುಮಾರ್, ಪುಟ್ಟಸ್ವಾಮಿ ಹಾದನೂರು, ಎಚ್.ಎನ್.ಸುರೇಶ್, ಬ್ರಹ್ಮದೇವಣ್ಣ, ಶಿವಲಿಂಗಪ್ಪ, ಶೇಖರ್, ಕುಮಾರ್, ದೊರೆಸ್ವಾಮಿ, ಮುಖಂಡರು ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…