ಜಿಲ್ಲೆಗಳು

ಸತೀಶ್ ಜಾರಕಿಹೊಳಿ ದೇಶದ ಜನರ ಕ್ಷಮೆಯಾಚಿಸಲಿ: ಟಿ.ಎಸ್.ಶ್ರೀವತ್ಸ

ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.

ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ಸುಪ್ರೀಂಕೋರ್ಟ್ ಹಿಂದೂ ಪದದ ವಿಚಾರದಲ್ಲಿ ತನ್ನದೇ ಆದ ಗೌರವವನ್ನು ಹೊಂದಿರುವುದನ್ನು ಉಲ್ಲೇಖಿಸಿದೆ. ಹೀಗಿದ್ದರೂ ಸತೀಶ್ ಜಾರಕಿಹೊಳಿ ಈ ರೀತಿ ಮಾತನ್ನಾಡಿರುವುದು ಸಹಿಸಲಾಗದು ಎಂದು ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಂಡಿಸುವುದಕ್ಕೆ ಸೀಮಿತವಾಗದೆ ಅವರನ್ನು ಪಕ್ಷದ ಹುದ್ದೆಯಿಂದ ತೆಗೆದುಹಾಕಿ, ಪಕ್ಷದಿಂದ ಅಮಾನತುಪಡಿಸಬೇಕು ಎಂದು ಒತ್ತಾಯಿಸಿದರು. ಮಾನವ ಬಂಧುತ್ವ ವೇದಿಕೆ ಮೂಲಕ ಸಮಾಜವನ್ನು ಸರಿಪಡಿಸುವ ದಾರಿಗೆ ಮುಂದಾಗುವ ಬದಲಿಗೆ ಜಾತ್ಯತೀತತೆ ಹೆಸರಿನಲ್ಲಿ ಹಿಂದೂತ್ವದ ವಿರುದ್ಧ,ಹಿಂದೂ ಪದದ ಬಗ್ಗೆ ಅಗೌರವ ತೋರಿರುವುದು ಸರಿಯಲ್ಲ. ಒಬ್ಬ ಜವಾವ್ದಾರಿಯುತ ನಾಯಕನಾಗಿ ನೀಡಿರುವ ಹೇಳಿಕೆ ನೋಡಿದರೆ ಅವರಲ್ಲಿ ಪ್ರಬುದ್ಧತೆಯ ಕೊರತೆ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.

andolana

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

14 mins ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

21 mins ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

35 mins ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

42 mins ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

50 mins ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

1 hour ago