ಸತ್ಯದ ಶೋಧಕನಾದ ಸಾಧಕನು
ಮೊಟ್ಟಮೊದಲು ಮಾಡಬೇಕಾದ ಮಹತ್ತರ
ಕಾರ್ಯವೆಂದರೆ ತನ್ನ ಹೃದಯದಲ್ಲಿ
‘ಪ್ರೇಮದ ಜ್ಯೋತಿ’ಯನ್ನು
ಹೊತ್ತಿಸುವುದು.
ಕುದಿಯುವವರು ಕುದಿಯಲಿ,
ಉರಿಯುವವರು ಉರಿಯಲಿ,
ನಿನ್ನಪಾಡಿಗೆ ನೀನಿರು….!
ಕುದಿಯುವವರು ಆವಿಯಾಗುತ್ತಾರೆ.
ಉರಿಯುವವರು ಬೂದಿಯಾಗುತ್ತಾರೆ.
ಸೂರ್ಯನ ಕಿರಣಗಳು ಕೊಳಕು
ಇರುವ ಜಾಗಕ್ಕೂ ಹೋಗುತ್ತದೆ.
ಆದರೆ ಅದು ಕೊಳಕಾಗುವುದಿಲ್ಲ.
ನಾವು ಬದುಕಿನಲ್ಲಿ ಸೂರ್ಯನ ಕಿರಣದಂತೆ
ಆಗಬೇಕು,ಯಾವ ಜಾಗಕ್ಕೆ ಹೋದರೂ,
ಯಾರ ಜೊತೆ ಇದ್ದರೂ ನಾವು
ನಾವಾಗಿರಬೇಕು,ಕೊಳಕಾಗಬಾರದು.
ಮನಸ್ಸು ಮಲಿನವಾದರೆ
ಮಾತು ಕಲ್ಮಶವಾಗಿ ಹೊರಡುತ್ತದೆ.
ಹೃದಯ ಪರಿಮಳ, ಮಾತು ಮಕರಂದ
ಲಾಯರ್ ಇಲ್ಲದಿದ್ದರೆ ನ್ಯಾಯವಿಲ್ಲ.
ಡಾಕ್ಟರ್ ಇಲ್ಲದಿದ್ದರೆ ಆರೋಗ್ಯವಿಲ್ಲ.
ಪೊಲೀಸ್ ಇಲ್ಲದಿದ್ದರೆ ಭದ್ರತೆ ಇಲ್ಲ.
ಇಂಜಿನಿಯರ್ ಇಲ್ಲದಿದ್ದರೆ ಟೆಕ್ನಾಲಜಿ ಇಲ್ಲ.
ಆದರೆ ಶಿಕ್ಷಕರು ಇಲ್ಲದಿದ್ದರೆ, ಮೇಲಿನ ಯಾರೂ ಇಲ್ಲ.
ಆದುದರಿಂದ ಶಿಕ್ಷಕರನ್ನು ಗೌರವಿಸೋಣ.
ಗೆದ್ದವರಷ್ಟೇ
ಬದುಕಿನ ಪಾಠ ಹೇಳಬೇಕಂತಿಲ್ಲ.
ಸೋತವರು ಅದಕ್ಕಿಂತಲೂ ಚಂದದ
ಪಾಠವನ್ನು ಕಲಿತಿರುತ್ತಾರೆ.
ನೆರೆ ಹೊರೆಯವರನ್ನು
ಕಂಡು ನಾನು ಉರಿದೇಳುತ್ತಿದ್ದರೆ
ನನ್ನ ಪೂಜೆ,ಪುನಸ್ಕಾರಗಳಿಗೇನು ಬೆಲೆ?
ಈ ಪ್ರಪಂಚದಲ್ಲಿ
ಒಳ್ಳೆಯದನ್ನೆಲ್ಲಾ ಹೇಳಿ ಆಗಿದೆ
ಉಳಿದಿರುವುದು
ಆಚರಣೆ ಮಾತ್ರ.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…