ಸತ್ಯದ ಶೋಧಕನಾದ ಸಾಧಕನು
ಮೊಟ್ಟಮೊದಲು ಮಾಡಬೇಕಾದ ಮಹತ್ತರ
ಕಾರ್ಯವೆಂದರೆ ತನ್ನ ಹೃದಯದಲ್ಲಿ
‘ಪ್ರೇಮದ ಜ್ಯೋತಿ’ಯನ್ನು
ಹೊತ್ತಿಸುವುದು.
ಕುದಿಯುವವರು ಕುದಿಯಲಿ,
ಉರಿಯುವವರು ಉರಿಯಲಿ,
ನಿನ್ನಪಾಡಿಗೆ ನೀನಿರು….!
ಕುದಿಯುವವರು ಆವಿಯಾಗುತ್ತಾರೆ.
ಉರಿಯುವವರು ಬೂದಿಯಾಗುತ್ತಾರೆ.
ಸೂರ್ಯನ ಕಿರಣಗಳು ಕೊಳಕು
ಇರುವ ಜಾಗಕ್ಕೂ ಹೋಗುತ್ತದೆ.
ಆದರೆ ಅದು ಕೊಳಕಾಗುವುದಿಲ್ಲ.
ನಾವು ಬದುಕಿನಲ್ಲಿ ಸೂರ್ಯನ ಕಿರಣದಂತೆ
ಆಗಬೇಕು,ಯಾವ ಜಾಗಕ್ಕೆ ಹೋದರೂ,
ಯಾರ ಜೊತೆ ಇದ್ದರೂ ನಾವು
ನಾವಾಗಿರಬೇಕು,ಕೊಳಕಾಗಬಾರದು.
ಮನಸ್ಸು ಮಲಿನವಾದರೆ
ಮಾತು ಕಲ್ಮಶವಾಗಿ ಹೊರಡುತ್ತದೆ.
ಹೃದಯ ಪರಿಮಳ, ಮಾತು ಮಕರಂದ
ಲಾಯರ್ ಇಲ್ಲದಿದ್ದರೆ ನ್ಯಾಯವಿಲ್ಲ.
ಡಾಕ್ಟರ್ ಇಲ್ಲದಿದ್ದರೆ ಆರೋಗ್ಯವಿಲ್ಲ.
ಪೊಲೀಸ್ ಇಲ್ಲದಿದ್ದರೆ ಭದ್ರತೆ ಇಲ್ಲ.
ಇಂಜಿನಿಯರ್ ಇಲ್ಲದಿದ್ದರೆ ಟೆಕ್ನಾಲಜಿ ಇಲ್ಲ.
ಆದರೆ ಶಿಕ್ಷಕರು ಇಲ್ಲದಿದ್ದರೆ, ಮೇಲಿನ ಯಾರೂ ಇಲ್ಲ.
ಆದುದರಿಂದ ಶಿಕ್ಷಕರನ್ನು ಗೌರವಿಸೋಣ.
ಗೆದ್ದವರಷ್ಟೇ
ಬದುಕಿನ ಪಾಠ ಹೇಳಬೇಕಂತಿಲ್ಲ.
ಸೋತವರು ಅದಕ್ಕಿಂತಲೂ ಚಂದದ
ಪಾಠವನ್ನು ಕಲಿತಿರುತ್ತಾರೆ.
ನೆರೆ ಹೊರೆಯವರನ್ನು
ಕಂಡು ನಾನು ಉರಿದೇಳುತ್ತಿದ್ದರೆ
ನನ್ನ ಪೂಜೆ,ಪುನಸ್ಕಾರಗಳಿಗೇನು ಬೆಲೆ?
ಈ ಪ್ರಪಂಚದಲ್ಲಿ
ಒಳ್ಳೆಯದನ್ನೆಲ್ಲಾ ಹೇಳಿ ಆಗಿದೆ
ಉಳಿದಿರುವುದು
ಆಚರಣೆ ಮಾತ್ರ.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…