ಜಿಲ್ಲೆಗಳು

ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ : ಸಚಿವ ಸೋಮಣ್ಣ ಸ್ಪಷ್ಟನೆ

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ ೧೧೦೦ ರೂ., ೬ ರಿಂದ ೭ನೇ ತರಗತಿಯ ಬಾಲಕರಿಗೆ ೧೧೫೦ ರೂ., ಬಾಲಕಿಯರಿಗೆ ೧೨೫೦ ರೂ. ಸ್ಕಾಲರ್ ಶಿಪ್ ನೀಡಲಾಗುತ್ತಿದೆ ಎಂದರು.
೮ನೇ ತರಗತಿಯ ಬಾಲಕರಿಗೆ ೧೨೫೦, ಬಾಲಕಿಯರಿಗೆ ೧೩೫೦ ರೂ., ೯ ರಿಂದ ೧೦ನೇ ತರಗತಿಯ ಮಕ್ಕಳಿಗೆ ಕೇಂದ್ರದಿAದ ಶೇ.೬೦ ರಷ್ಟು ಮತ್ತು ರಾಜ್ಯದಿಂದ ಶೇ.೪೦ ರಷ್ಟು ನೀಡಲಾಗುತ್ತಿದೆ. ಮನೆಯಿಂದ ಶಾಲೆಗೆ ಹೋಗುವವರಿಗೆ ೩ ಸಾವಿರ ರೂ., ಹಾಸ್ಟೆಲ್‌ನಲ್ಲಿ ಇರುವವರಿಗೆ ೭ ಸಾವಿರ ರೂ., ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ವರ್ಷ ಇಲ್ಲಿಯ ತನಕ ವಿದ್ಯಾರ್ಥಿವೇತನ ಕೋರಿ ೧ ರಿಂದ ೮ ತರಗತಿಯಿಂದ ೬.೯೧ ಲಕ್ಷ ಅರ್ಜಿ ಬಂದಿವೆ. ೯ ರಿಂದ ೧೦ ನೇ ತರಗತಿಯಿಂದ ೨.೧೦ ಲಕ್ಷ ಅರ್ಜಿ ಬಂದಿದ್ದು, ೧.೩೭ ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಶಾಸಕ ಎನ್.ಮಹೇಶ್ ಮಾತನಾಡಿ, ವಿದ್ಯಾರ್ಥಿವೇತನ ಸ್ಥಗಿತ ಎಂಬುದು ಕಾಂಗ್ರೆಸ್‌ನವರ ರಾಜಕೀಯ ಪಿತೂರಿಯಾಗಿದ್ದು, ಎಸ್ಸಿಎಸ್ಟಿ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

andolanait

Recent Posts

‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ

65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್‌ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…

14 mins ago

ಏಳೆಂಟು ವರ್ಷ ಹಿಂದೆಯೇ ಎಚ್‌ ಪಿವಿ ಲಸಿಕೆ ಆರಂಭಿಸಿದ ವೈದ್ಯ!

ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾ‌ರ್‌ ಮಂಡ್ಯ :  ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…

23 mins ago

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…

34 mins ago

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

2 hours ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago