ಮೈಸೂರು: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಗೆ ೨೮ ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಆದಿಲ್ಖಾನ್ ದುರಾನಿ ಎಂಬುವರು ಕಾರು ಕೊಡಿಸುವುದಾಗಿ ನಂಬಿಸಿ, ನನ್ನಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಸೈಯದ್ ಕಲೀಂ ಉರ್ ರೆಹಮಾನ್ ಎಂಬುವರು ನರಸಿಂಹರಾಜ ಠಾಣೆಗೆ ದೂರು ದಾಖಲಿಸಿದ್ದಾರೆ.
ಲಷ್ಕರ್ ಮೊಹಲ್ಲಾದ ಅಶೋಕ ರಸ್ತೆಯ ನಿವಾಸಿಯಾಗಿರುವ ಸೈಯದ್ ಕಲೀಂ ಎಂಬುವರು ಸೆಕೆಂಡ್ ಹ್ಯಾಂಡ್ ಆಡಿ-೭7ಕಾರು ಖರೀದಿಸುವ ಸಂಬಂಧ 28 ಲಕ್ಷ ರೂ. ಮಾತುಕತೆಯಾಯಿತು. ಆರಂಭದಲ್ಲಿ 8 ಲಕ್ಷ ರೂ.ನಗದು ರೂಪದಲ್ಲಿ ಉಳಿಕೆ ಮೊತ್ತವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿದೆನು. ಇದಾದ ಬಳಿಕ ಕಾರು ನೀಡಿದ್ದ ಆದಿಲ್, ದಾಖಲಾತಿ ನೀಡಿರಲಿಲ್ಲ.
ಕಾರು ಪಡೆದ ಕೆಲವೇ ದಿನಗಳಲ್ಲಿ ಎಂಜಿನ್ ಸಮಸ್ಯೆ ಕಾಣಿಸಿಕೊಂಡಿತು. ಈ ಬಗ್ಗೆ ಆದಿಲ್ಗೆ ತಿಳಿಸಿದ ವೇಳೆ ಸರಿ ಮಾಡಿಕೊಡುವುದಾಗಿ ನಂಬಿಸಿ, ಕಾರು ಕೊಂಡೊಯ್ದು ಇದುವರೆಗೂ ಹಿಂತಿರುಗಿಸಿಲ್ಲ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…