ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಲಾಯಿತು. ಈ ಪುಸ್ತಕವನ್ನು ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಈ ಕೃತಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.
ಈ ಸಂದರ್ಭದಲ್ಲಿ ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿವಿ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ.
ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಭಾಗವಹಿಸಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…