ಜಿಲ್ಲೆಗಳು

ಮೈಸೂರು : ಹಿರಿಯ ಪತ್ರಕರ್ತ ರಹಮತುಲ್ಲಾ ಖಾನ್ ಇನ್ನಿಲ್ಲ

ಮೈಸೂರು: ಹಿರಿಯ ಪತ್ರಕರ್ತ ರಹಮತುಲ್ಲಾ ಖಾನ್  (ಇಂದು) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ
68 ವರ್ಷ ವಯಸ್ಸಾಗಿತ್ತು.

ಬನ್ನಿಮಂಟಪದ ಖಾಸಗಿ ಆಸ್ಪತ್ರೆಯಲ್ಲಿ ಖಾನ್ ಕೊನೆಯುಸಿರೆಳೆದಿದ್ದಾರೆ. ಇವರು  ಮಿನೋ ನ್ಯೂಸ್ ಮತ್ತು ದೆಹಲಿ ಸಹಾರಾ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು.

ಪಾರ್ಥಿವ ಶರೀರವನ್ನು ಕೆಸರೆಯ ಹೈದರ್ ಅಲಿ ಪಾರ್ಕ್ ಬಳಿಯ ಅವರ ಸಂಬಂಧಿಕರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಮೃತರ ನಿಧನಕ್ಕೆ  ಕುಟುಂಬಸ್ಥರು, ಸೇರಿದಂತೆ ಹಲವು ಗಣ್ಯರು  ಕಂಬನಿ ಮಿಡಿದಿದ್ದಾರೆ. .

andolanait

Recent Posts

ಬಳ್ಳಾರಿ ಗಲಭೆ | ಪಾದಯಾತ್ರೆಗೆ ಬಿಜೆಪಿಯಲ್ಲಿ ಭಿನ್ನಮತ

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…

8 mins ago

ವರ್ಕ ಫ್ರಂ ಹೋಂ ಕೆಲಸ | ಮಹಿಳೆಗೆ 9.7 ಲಕ್ಷ ರೂ. ವಂಚನೆ

ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…

12 mins ago

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…

26 mins ago

ಸಂಕ್ರಾಂತಿಗೆ ಸಾಂಸ್ಕೃತಿಕ ನಗರಿ ಸಜ್ಜು : ಎಲ್ಲೆಲ್ಲೂ ಶಾಪಿಂಗ್ ಸಡಗರ

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…

1 hour ago

ಬೆಳೆಗೆ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ : ರೈತ ಗಂಭೀರ

ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…

3 hours ago

ಸ್ವಂತೂ ಸೂರು ಇಲ್ಲ, ವೃದ್ಯಾಪ್ಯ ವೇತನವೂ ಇಲ್ಲದ ವೃದ್ಧೆಯ ದಾರುಣ ಬದುಕು!

ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ…

3 hours ago