ಮೈಸೂರು: ಹಿರಿಯ ಪತ್ರಕರ್ತ ರಹಮತುಲ್ಲಾ ಖಾನ್ (ಇಂದು) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ
68 ವರ್ಷ ವಯಸ್ಸಾಗಿತ್ತು.
ಬನ್ನಿಮಂಟಪದ ಖಾಸಗಿ ಆಸ್ಪತ್ರೆಯಲ್ಲಿ ಖಾನ್ ಕೊನೆಯುಸಿರೆಳೆದಿದ್ದಾರೆ. ಇವರು ಮಿನೋ ನ್ಯೂಸ್ ಮತ್ತು ದೆಹಲಿ ಸಹಾರಾ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು.
ಪಾರ್ಥಿವ ಶರೀರವನ್ನು ಕೆಸರೆಯ ಹೈದರ್ ಅಲಿ ಪಾರ್ಕ್ ಬಳಿಯ ಅವರ ಸಂಬಂಧಿಕರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಮೃತರ ನಿಧನಕ್ಕೆ ಕುಟುಂಬಸ್ಥರು, ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. .
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…