51877416 - cartoon thief safecracker breaks into a safe vector illustration
4 ಅಂಗಡಿಗಳಲ್ಲಿ ಸರಣಿ ಕಳವು
ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ ಹೇರ್ ಕಟಿಂಗ್ ಷಾಪ್ ಸೇರಿದಂತೆ ಒಟ್ಟು 4 ಅಂಗಡಿಗಳಲ್ಲಿ ಬೀಗ ಮುರಿದು ಸರಣಿ ಕಳ್ಳತನ ಮಾಡಲಾಗಿದೆ.
ಆದರೆ, ಅಂಗಡಿಯಲ್ಲಿದ್ದ ಾಂವುದೇ ವಸ್ತುಗಳನ್ನು ದೋಚದಿದ್ದರೂ ಚಿಲ್ಲರೆ ಹಣವನ್ನು ದೋಚಿದ್ದಾರೆ. ಇದರಿಂದ ಪಟ್ಟಣದ ನಾಗರಿಕರು ಭುಂಬೀತರಾಗಿದ್ದು ಈ ಭಾಗದಲ್ಲಿ ರಾತ್ರಿ ಗಸ್ತು ಹೆಚ್ಚಿಸಿ, ಕಳ್ಳತನ ಆಗದಂತೆ ನಾಗರಿಕರು ಒತ್ತಾಯಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…
ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…