ಹನೂರು : ತಾಲೂಕಿನ ಶಾಗ್ಯ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು.
ಅದ್ದೂರಿ ಮೆರವಣಿಗೆ: ಶಾಗ್ಯ ಗ್ರಾಮಕ್ಕೆ ಆಗಮಿಸಿದ ಶಾಸಕ ಆರ್ ನರೇಂದ್ರ ರವರನ್ನು ವೀರಶೈವ, ನಾಯಕ, ಆದಿ ಜಾಂಬವ ಸಮಾಜದ ಯುವಕ ಮುಖಂಡರುಗಳು ಅದ್ದೂರಿ ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಶಾಗ್ಯ ಗ್ರಾಮದಲ್ಲಿರುವ ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಗಳ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಶಾಗ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರೋಗ್ಯಮ್ಮ, ಸದಸ್ಯರಾದ ಜಾನ್ ಪೌಲ್, ಶರತ್, ತಾಪಂ ಮಾಜಿ ಸದಸ್ಯ ಜವಾದ್ ಅಹಮದ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್, ಮುಖಂಡರುಗಳಾದ ಶಾಗ್ಯ ಬಸವರಾಜು, ಉದ್ದನೂರು ಸಿದ್ದರಾಜು, ಮಲ್ಲೇಶ್, ನಂಜುಂಡ ನಾಯಕ, ಸುಂದರ್, ವಿನಯ್, ಕೆಂಪರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…