ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನವರಾದ ಶೈಲಜಾ ಅವರು ತಿ.ನರಸೀಪುರ ತಹಸಿಲ್ದಾರ್ ಆಗಿ, ಪಾಂಡವಪುರ ಉಪವಿಭಾಗಾಧಿಕಾರಿಯಾಗಿ, ಮೈಸೂರು ನಗರಪಾಲಿಕೆ ವಲಯ ಸಹಾಯಕ ಆಯುಕ್ತರಾಗಿ, ರಾಮನಗರ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿಯಾಗಿ, ಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…
ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…