ಬೈಲಕುಪ್ಪೆ: ಕಳ್ಳತನ ಮಾಡಿದ್ದ ಆರೋಪಿಗೆ ಪಿರಿಯಾಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯವು ೬ ತಿಂಗಳು ಕಾರಾಗೃಹ ಶಿಕ್ಷೆ ಮತ್ತು 500 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಸಮೀಪದ ತಿರುಮಲಪುರ ಗ್ರಾಮದ ಜೈನಿ ವರ್ಗಿಸ್ ಶಿಕ್ಷೆಗೆ ಒಳಗಾದ ಆರೋಪಿ.
ಪಿರಿಯಾಪಟ್ಟಣ ತಾಲ್ಲೂಕಿನ ಚಿಕ್ಕಹೊನ್ನೂರು ಗ್ರಾಮದಲ್ಲಿ ಕುರಿ ಮತ್ತು ಮೇಕೆಗಳನ್ನು ಈತ ೮ ತಿಂಗಳ ಹಿಂದೆ ಕಳವು ಮಾಡಿದ್ದ. ಪೊಲೀಸ್ ಠಾಣಾಧಿಕಾರಿ ಬಸವರಾಜ್ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಿವಪ್ರಕಾಶ್ ಗಾಂವ್ಕರ್ ವಾದ ಮಂಡಿಸಿದರು.
ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…