ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ.
ಸುಮಾರು ಐದಾರು ಗಂಟೆಯಿಂದ
ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.
ಆದರೆ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರೈತರು ತಮ್ಮ ಹೊಲಗದ್ದೆಗಳಿಗೆ ಹಗಲು ವೇಳೆ ಒಬ್ಬೊಬ್ಬರೇ ಹೋಗಲು ಸಹ ಭಯಭೀತರಾಗಿದ್ದಾರೆ.
ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುವಂತಾಗಿದೆ
ಅರಣ್ಯ ಇಲಾಖೆಯವರು ಗ್ರಾಮಸ್ಥರ ನೆರವಿನೊಂದಿಗೆ ಬೋನುಗಳನ್ನು ಇಟ್ಟು ಚಿರತೆ ಹಿಡಿದು ಈ ಭಾಗದ ರೈತರ ಜೀವ ಉಳಿಸಲು ಮುಂದಾಗ ಬೇಕೆಂದು ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…