ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು.
ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ ರಕ್ಷಕ ಸ್ನೇಕ್ ಮಂಜು ಅವರಿಗೆ ಕರೆ ಮಾಡಿದ್ದಾರೆ.
ಸೃಳಕ್ಕೆ ಬಂದ ಮಂಜಿ ಅವರು ಶೂ ಒಳಗೆ ಅಡಗಿದ್ದ ಹಾವನ್ನು ಹೊರಕ್ಕೆ ತಂದು ಸಂರಕ್ಷಿಸಿದ್ದಾರೆ.
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…