ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು.
ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ ರಕ್ಷಕ ಸ್ನೇಕ್ ಮಂಜು ಅವರಿಗೆ ಕರೆ ಮಾಡಿದ್ದಾರೆ.
ಸೃಳಕ್ಕೆ ಬಂದ ಮಂಜಿ ಅವರು ಶೂ ಒಳಗೆ ಅಡಗಿದ್ದ ಹಾವನ್ನು ಹೊರಕ್ಕೆ ತಂದು ಸಂರಕ್ಷಿಸಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…