ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು.
ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ ರಕ್ಷಕ ಸ್ನೇಕ್ ಮಂಜು ಅವರಿಗೆ ಕರೆ ಮಾಡಿದ್ದಾರೆ.
ಸೃಳಕ್ಕೆ ಬಂದ ಮಂಜಿ ಅವರು ಶೂ ಒಳಗೆ ಅಡಗಿದ್ದ ಹಾವನ್ನು ಹೊರಕ್ಕೆ ತಂದು ಸಂರಕ್ಷಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…