ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು.
ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ ರಕ್ಷಕ ಸ್ನೇಕ್ ಮಂಜು ಅವರಿಗೆ ಕರೆ ಮಾಡಿದ್ದಾರೆ.
ಸೃಳಕ್ಕೆ ಬಂದ ಮಂಜಿ ಅವರು ಶೂ ಒಳಗೆ ಅಡಗಿದ್ದ ಹಾವನ್ನು ಹೊರಕ್ಕೆ ತಂದು ಸಂರಕ್ಷಿಸಿದ್ದಾರೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…