ಜಿಲ್ಲೆಗಳು

ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಆಯ್ಕೆ

ಮಡಿಕೇರಿ : ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಮುಖರಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಅಂಬೆಕಲ್ ನವೀನ್, ಕೆ.ಜಿ.ಪೀಟರ್, ಮಹಮ್ಮದ್ ಯಾಕುಬ್, ಹೆಚ್.ಎಸ್.ಬಸವರಾಜ್, ತಾಹಿರಾ ಅಬೂಬಕರ್, ದಿವ್ಯ, ಜಫ್ರುರುಲ್ಲಾ, ಕೆ.ಆರ್.ದಿನೇಶ್, ಟಿ.ಹೆಚ್.ಉದಯಕುಮಾರ್ ಅವರನ್ನು ಸಮಿತಿಯ ಸದಸ್ಯರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

lokesh

Recent Posts

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

4 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

9 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago