ಸಿದ್ದಾಪುರ : ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸವವಸತಿ ಯೋಜನೆಯ ಫಲಾನುಭವಿಯೊಬ್ಬರ ಮನೆಯ ಜಿಪಿಎಸ್ ಮಾಡಲು ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ ಯಾಕೆ ಬಂದಿದ್ದೀರಿ ಎಂದು ಮೋಟಾರ್ ಸೈಕಲ್ ನ ಕೀಯನ್ನು ತೆಗೆದುಕೊಂಡು ಅವ್ಯಾಚ ಪದಗಳಿಂದ ಬೈದು ಹಲ್ಲೆ ನಡೆಸಿರುವುದಲ್ಲದೆ ಕೊಲೆ ಬೆದರಿಗೆ ಒಡ್ಡಿರುವುದಾಗಿ ಪಿಡಿಓ ಅನಿಲ್ ಕುಮಾರ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…